ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್ನಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದೆ.
ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್"ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ದುಬೈನಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆಯೇ ...
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬಿದ್ದಾರೆಂದು ಮೂಲಗಳಿಂದ ತಿಳಿದುಬ ...
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮೊಹಮ್ಮದ್ ಸಿರಾಜ್ ಅವರನ್ನು ಬ್ಯಾಟಿಂಗ್ ದಂತಕಥೆ ಸುನೀಲ್ ಗವಾಸ್ಕರ್ ಹಾಡಿ ಹೊಗಳಿದ್ದಾರೆ.