ಐಟಿ ಮಾನದಂಡಗಳನ್ನು ಅನುಸರಿಸದ ಕೋಟಕ್ ಮಹೀಂದ್ರಾ ಬ್ಯಾಂಕ್ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಠಿಣ ಕ್ರಮ ಕೈಗೊಂಡಿದೆ. ಆರ್ಬಿಐ ಕೊಟಕ್ ಮಹೀಂದ್ರಾ ಬ್ಯಾಂಕ್ಗೆ ತಕ್ಷಣದಿಂದ ಜಾರಿಗೆ ಬರುವಂತೆ ತನ್ನ ಆನ್ಲೈನ್ ಮತ್ತು ಮೊಬೈಲ್ ಬ್ಯಾಂಕಿ ...
ನನ್ನ ಮಾನಹಾನಿ ಮತ್ತು ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
IPL 2024ರ 39ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಲಖನೌ ತಂಡವೂ ಗೆಲುವು ಸಾಧಿಸುವ ಮೂಲಕ ಪಾಯಿಂಟ್ಸ್ ಪಟ್ಟಿ ...